ರಾಜ್ಯದ ಈ ಜಿಲ್ಲೆಯಲ್ಲಿ ಭೂಮಿ ಬೆಲೆ & ಮನೆ ಬಾಡಿಗೆ ಹೆಚ್ಚಳ, ಸರ್ಕಾರಿ ನೌಕರರ ಹೊಸ ಡಿಮ್ಯಾಂಡ್!
ಭಾರತ
- 10 month, 17 days ago
ಕೃಷ್ಣ ಜನ್ಮಾಷ್ಟಮಿಯನ್ನು ಭಾರತದಲ್ಲಿ ಆಗಸ್ಟ್ 11 ಹಾಗೂ 12ರಂದು ಆಚರಿಸಲಾಗುವುದು. ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದರೆ ಸಂಭ್ರಮದ ಹಬ್ಬ. ಬಾಧ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿಯೆಂದು ಜನ್ಮಾಷ್ಟಮಿ ಆಚರಣೆ ಮಾಡಲಾಗುವುದು. ಈ ದಿನ ಕೃಷ್ಣನಿಗೆ ಅಲಂಕಾರ ಮಾಡಿ, ಪೂಜೆ ಸಲ್ಲಿಸಿ, ಅವನಿಗೆ ಇಷ್ಟವಾದ ತಿಂಡಿಗಳನ್ನು ನೈವೇದ್ಯವಾಗಿ ಇಡಲಾಗುವುದು.
ಶ್ರೀ ವಿಷ್ಣು ಧರ್ಮವನ್ನು ರಕ್ಷಿಸಲು ಶ್ರೀಕೃಷ್ಣ ಜನ್ಮ ತಾಳಿ ಬಂದ ಎಂದು ಹೇಳಲಾಗುತ್ತದೆ. ಕೃಷ್ಣನ ಅವತಾರವನ್ನು ಶ್ರೀವಿಷ್ಣುವಿನ ಎಂಟನೇ ಅವತಾರ ಎಂದು ಹೇಳಲಾಗುವುದು.