"ಮನೆಯಲ್ಲಿ ಒಬ್ಬ ಗಂಡಸು ಇರಬೇಕು, ಹಾಗಿದ್ರೆ ಎದುರಿಸೋಕೆ ಸಾಧ್ಯ ಅನ್ನೋ ಪ್ರಶ್ನೆನೇ ಇಲ್ಲ"; ಸಾನ್ಯಾ ಅಯ್ಯರ್!
ಚಲನಚಿತ್ರ
- 1 year, 2 month, 24 days ago
ವಾಯು ಪುತ್ರ, ರಾಮನ ಭಕ್ತ ಹನುಮಂತನ ಪೂಜಿಸಿದರೆ, ಹನುಮಾನ್ ಮಂತ್ರಗಳನ್ನು ಹೇಳಿದರೆ ಜೀವನದಲ್ಲಿ ಕಷ್ಟಗಳೆಲ್ಲಾ ದೂರವಾಗುವುದು.
ಹನುಮಂತನ ಮಂತ್ರ ಪಠಿಸಿದರೆ ಆತ ಧೈರ್ಯ, ಆರೋಗ್ಯ, ಸಂಪತ್ತು ಎಲ್ಲಾ ಕರುಣಿಸುತ್ತಾನೆ, ವಿಘ್ನ ನಿವಾರಕನಂತೆಯೇ ಹನುಮಂತ ಕೂಡ ನಮ್ಮ ಬದುಕಿನಲ್ಲಿರುವ ಎಲ್ಲಾ ಕಷ್ಟಗಳನ್ನು ನಿವಾರಿಸುತ್ತಾನೆ. ಈ ವರ್ಷ ಹನುಮಾನ್ ಜಯಂತಿಯನ್ನು ಏಪ್ರಿಲ್ 27ಕ್ಕೆ ಆಚರಿಸಲಾಗುವುದು.
ಹನುಮಾನ್ ಜಯಂತಿಗೆ ನಿಮ್ಮ ಪ್ರೀತಿ ಪಾತ್ರರರಿಗೆ ಶುಭ ಕೋರಲು ಇಲ್ಲಿದೆ ಅದ್ಭುತ ಸಾಲುಗಳ ಸಂದೇಶ: ಆ ಭಗವಂತ ನಿಮಗೆ, ನಿಮ್ಮ ಕುಟುಂಬಕ್ಕೆ ಆರೋಗ್ಯ, ಐಶ್ವರ್ಯ ನೀಡಿ ಸಂರಕ್ಷಿಸಲಿ.