ಗೌರಿ-ಗಣೇಶ ಹಬ್ಬ 2025: ಶುಭಕೋರಲು ಇಲ್ಲಿದೆ ಭಕ್ತಿಪೂರ್ವಕ ಸಂದೇಶಗಳು
ಜೀವನದಲ್ಲಿ ಎದುರಾಗಲು ಸಂಕಷ್ಟಗಳನ್ನು ದೂರ ಮಾಡುವ, ಸಿದ್ಧಿ-ಬುದ್ಧಿ ಎಂದರೆ ಜ್ಞಾನದಿಂದ ಆಶೀರ್ವದಿಸಲ್ಪಟ್ಟ ಮತ್ತು ಜ್ಞಾನವನ್ನು ವಿಶ್ಲೇಷಿಸುವ ವಿನಾಯಕ ಚತುರ್ಥಿಗೆ ಇನ್ನೇನು ದಿನಗಣನೆ ಆರಂಭವಾಗಿದೆ. 2021ನೇ ಸಾಲಿನಲ್ಲಿ ಸೆಪ್ಟೆಂಬರ್ 10ರಂದು ಗಣೇಶ ಚತುರ್ಥಿ ಆಚರಿಸಲಾಗುತ್ತಿದೆ.
ಭಾದ್ರಪದ ಮಾಸ, ಶುಕ್ಲ ಪಕ್ಷ, ಚತುರ್ಥಿಯಂದು ಸೆಪ್ಟೆಂಬರ್ 10 ಶುಕ್ರವಾರ ವಿನಾಯಕ ಎಲ್ಲರ ಮನೆಗೆ ಬರಲಿದ್ದಾರೆ. ಈ ದಿನ ನಿಮ್ಮ ಬಂಧು ಬಾಂಧವರಿಗೆ, ಸ್ನೇಹಿತರಿಗೆ ಶುಭ ಕೋರಲು ಆಕರ್ಷಕ ಸಂದೇಶಗಳನ್ನು ನಾವಿಲ್ಲಿ ನೀಡಲಿದ್ದೇವೆ. ಫೇಸ್ಬುಕ್.