ಅನುಷ್ಕಾ ಶರ್ಮಾ ಸ್ಟೇಡಿಯಂ-ಕೋರ್ ಲುಕ್ ವೈರಲ್

ಅನುಷ್ಕಾ ಶರ್ಮಾ ಅವರ ಈ ಸಿಂಪಲ್ ಲುಕ್ ಈಗ ಇಂಟರ್ನೆಟ್‌ನಲ್ಲಿ ಹೊಸ ಫ್ಯಾಷನ್ ಟ್ರೆಂಡ್ ಸೃಷ್ಟಿಸಿದೆ. Anushka Sharma's viral stadium-core look is the ultimate comfort-meets-style trend for this cricket season.

ಇಂದಿನ ರಾಶಿ ಭವಿಷ್ಯ: ನಿಮ್ಮ ಅದೃಷ್ಟದ ದಿನ ಹೇಗಿದೆ?

ಇಂದಿನ ರಾಶಿ ಭವಿಷ್ಯ: ಏಪ್ರಿಲ್ 7ರಂದು ನಿಮ್ಮ ರಾಶಿಗೆ ಕಾದಿರುವ ಅಚ್ಚರಿಯ ಬದಲಾವಣೆಗಳೇನು? Check your daily horoscope predictions for career, love, and health to plan your day ahead.

ಅಹಮದಾಬಾದ್ ದೋಸೆ ಹಿಟ್ಟು: ಸುರಕ್ಷಿತವಾಗಿರುವುದು ಹೇಗೆ?

ಅಹಮದಾಬಾದ್ ದೋಸೆ ಹಿಟ್ಟಿನ ದುರಂತದ ನಂತರ ಎಚ್ಚೆತ್ತುಕೊಳ್ಳಿ, ನಿಮ್ಮ ಕುಟುಂಬದ ಆರೋಗ್ಯಕ್ಕಾಗಿ ಸುರಕ್ಷಿತ ಆಹಾರ ಆಯ್ಕೆಗಳನ್ನು ಮಾಡಿ. Learn how to identify spoiled batter and ensure food safety at home to prevent poisoning.

ಫಿಟ್‌ನೆಸ್ ಕ್ರೇಜ್: ಸರಳ ಅಭ್ಯಾಸಗಳೇ ಮ್ಯಾಜಿಕ್!

ಭಾರತದಲ್ಲಿ ಫಿಟ್‌ನೆಸ್ ಕ್ರೇಜ್ ಹೆಚ್ಚಾಗುತ್ತಿದ್ದು, ಸರಳ ಯೋಗ ಮತ್ತು ನಡಿಗೆಯಿಂದ ಆರೋಗ್ಯ ಸುಧಾರಿಸಿಕೊಳ್ಳಿ. Discover how simple 10-minute daily habits can transform your physical and mental well-being effectively.
Advertisement

ವಾರ ಭವಿಷ್ಯ (ಮಾ08-ಮಾ15 ): ಮನೆಯ ಹಣಕಾಸು ವಿಚಾರದಲ್ಲಿದೆ ಲಾಭ!


ಮಹಿಳೆಯರ ದಿನಕ್ಕೆ ಹೀಗೆ ಹೃದಯಸ್ಪರ್ಶಿ ಮೆಸೇಜ್ ಕಳುಹಿಸಿ

ಪ್ರತಿಯೊಬ್ಬರ ಬದುಕಿನಲ್ಲಿ ಮಹಿಳೆಯರ ಪಾತ್ರ ಅತ್ಯಂತ ದೊಡ್ಡದು. ಆಕೆಗಿರುವ ಸ್ಥೈರ್ಯ, ಧೈರ್ಯಕ್ಕೆ ಸರಿಸಾಟಿಯಿಲ್ಲ.ನಿಮ್ಮ ಬದುಕಿನಲ್ಲಿ ಆಕೆಯ ಮಾತ್ರ ಮಹತ್ವವಾಗಿರುತ್ತದೆ. ಆಕೆ ಗೃಹಿಣಿಯಾಗಿರಬಹುದು ಅಥವಾ ಹೊರಗಡೆ ದುಡಿಯುವ ಮಹಿಳೆಯಾಗಿರಬಹುದು, ಇಬ್ಬರಲ್ಲಿ ಯಾರು ಮೇಲಲ್ಲ, ಯಾರೂ ಕೀಳಲ್ಲ... ಇಬ್ಬರ ಪಾತ್ರಗಳು ನಿಮ್ಮ ಸಂಸಾರ ತೂಗಿಸಲು ಬಹುಮುಖ್ಯ. ಆಕೆ ನಿಮಗಾಗಿ ದುಡಿಯುತ್ತಾಳೆ, ಇಡೀ ಬದುಕನ್ನು ನಿಮಗಾಗಿ ಮೀಸಲಿಡುತ್ತಾಳೆ, ಆ ಹೆಣ್ಣಿಗೆ ಮಹಿಳಾ ದಿನಾಚರಣೆಯೆಂದು ಶುಭ ಕೋರಿದರೆ ಅವಳು ತುಂಬಾ ಖುಷಿಯಾಗುತ್ತಾಳೆ. ಇಲ್ಲಿ ನಾವು ನಿಮ್ಮಾಕೆಗೆ ಶುಭ ಕೋರಲು ಕೆಲವೊಂದು ಸಂದೇಶಗಳನ್ನು ನೀಡಿದ್ದೇವೆ.

ಜಸ್ಟ್ 10 ನಿಮಿಷದಲ್ಲಿ ಬೆಂಡೆಕಾಯಿ ಗೊಜ್ಜು ಮಾಡಿ!


ಪ್ರೇಮ ಜೀವನದಲ್ಲಿ ಇರುವವರಿಗೆ ಶುಭ ಸುದ್ದಿ! ಹೊಸ ಆರಂಭಕ್ಕೆ ಸಿದ್ಧರಾಗಿ


Advertisement

ಕ್ರಿಸ್ಮಸ್‌ಗೆ ಶುಭಾಶಯ ಕೋರಲು ಇಲ್ಲಿದೆ ಸಂದೇಶ

ಡಿಸೆಂಬರ್ ಅಂದ ತಕ್ಷಣ ಎಲ್ಲರಿಗೂ ತಕ್ಷಣ ನೆನಪಿಗೆ ಬರುವುದು ಕ್ರಿಸ್ಮಸ್ ಆಚರಣೆ. ಇದು ಕ್ರಿಶ್ಚಿಯನ್‌ರ ಹಬ್ಬವಾದರೂ ಎಲ್ಲರೂ ಸಂತೋಷದಿಂದ ಈ ಆಚರಣೆಯಲ್ಲಿ ಭಾಗವಹಿಸುವುದು ಇದರ ವಿಶೇಷ. ಅದರಲ್ಲೂ ಸಂತಾ ಕ್ಲಾಸ್‌ ಬರುವುದು, ಕೇಕ್, ವಿವಿಧ ಬಗೆಯ ಭಕ್ಷ್ಯ, ಕ್ರಿಸ್ಮಸ್‌ ಟ್ರೀ, ವಿವಿಧ ಬಗೆಯ ಭಕ್ಷ್ಯ ಇವುಗಳಿಂದ ಕ್ರಿಸ್ಮಸ್‌ ತುಂಬಾ ವಿಶೇಷವಾಗಿರುತ್ತದೆ.

ನಾವಿಲ್ಲಿ ಕ್ರಿಸ್ಮಸ್‌ಗೆ ನಿಮ್ಮ ಪ್ರೀತಿ ಪಾತ್ರರಿಗೆ ಶುಭ ಕೋರಲು ಇಲ್ಲಿ ವಾಟ್ಸಾಪ್‌ ಹಾಗೂ ಸೋಷಿಯಲ್ ಮೀಡಿಯಾ ಸ್ಟೇಟಸ್ ಹಾಕಲು ಕೆಲವೊಂದು ಶುಭಾಶಯಗಳನ್ನು ನೀಡಿದ್ದೇವೆ ನೋಡಿ:

ಹಿಟ್ಟು ರುಬ್ಬೋದು ಬೇಡ! ಕೇವಲ ಬೇಳೆಗಳಿಂದ ಮಾಡಿ ಮಿಕ್ಸ್ ದಾಲ್ ಇಡ್ಲಿ


ವಾರ ಭವಿಷ್ಯ (ಡಿ08-ಡಿ14ರ ): ಈ ವಾರ ಸಂಪತ್ತು ಲಾಭ ಯಾರಿಗೆ?


ವಾರ ಭವಿಷ್ಯ (ಡಿ01-ಡಿ07ರ ): ಈ ವಾರ ಯಾರಿಗೆಲ್ಲಾ ಧನಲಾಭ ನೋಡಿ!


Advertisement

ಒಂದೇ ಮಂಟಪದಲ್ಲಿ ಬಾಲ್ಯ ಸ್ನೇಹಿತೆಯರ ವಿವಾಹವಾದ ಯುವಕ!!


ದಿನ ಭವಿಷ್ಯ: ಇಂದು ಹಣ ಕಳೆದುಕೊಳ್ಳೋದು ಯಾರು?


ವಾಲ್ಮೀಕಿ ಜಯಂತಿ ಕೋಟ್ಸ್‌, ಶುಭಾಶಯಗಳು, ಫೇಸ್‌ಬುಕ್‌ ಸಂದೇಶಗಳು

ಆದಿಕವಿ ಮಹರ್ಷಿ ವಾಲ್ಮೀಕಿ ಹಿಂದೂಗಳ ಧರ್ಮಗ್ರಂಥ ರಾಮಾಯಣ ಮಹಾಕಾವ್ಯದ ಕರ್ತೃ. ವಾಲ್ಮೀಕಿ ಮಹರ್ಷಿಗಳು ಬ್ರಹ್ಮನ ಅನುಗ್ರಹದಿಂದ ರಾಮಾಯಣವನ್ನು ರಚಿಸಿದರು ಎಂಬುದು ಭಾರತೀಯ ನಂಬಿಕೆ. ಇದು ಭಾರತದ ಮೊಟ್ಟ ಮೊದಲ ಮಹಾಕಾವ್ಯ ಎಂಬ ಹಿರಿಮೆಗೆ ಸಹ ಪಾತ್ರವಾದ ಕೃತಿ ಹಾಗೂ ಕರ್ತೃ ಮಹರ್ಷಿ ವಾಲ್ಮೀಕಿ.

ಅಕ್ಟೋಬರ್‌ 20ರಂದು ಮಹರ್ಷಿ ವಾಲ್ಮೀಕಿ ಅವರು ಜನಿಸಿದ ದಿನ, ಇಂದು ದೇಶಾದ್ಯಂತ ಅವರ ಜಯಂತಿಯನ್ನು ಆಚರಿಸಲಾಗುತ್ತದೆ. ವಿಶೇಷವಾಗಿ ಕರ್ನಾಟಕದಲ್ಲಿ ವಾಲ್ಮೀಕಿ ಜಯಂತಿಗೆ ವಿಶೇಷ ಗೌರವ ನೀಡಲಾಗಿದೆ. ಈ ಹಿನ್ನೆಲೆ ಮಹಾನ್‌ ಋಷಿ ವಾಲ್ಮೀಕಿ ಅವರು ಹೇಳಿರುವ ಜೀವನಸಾರವುಳ್ಳ ಹೇಳಿಕೆಗಳನ್ನು ನಾವಿಲ್ಲಿ ದಾಖಲಿಸಿದ್ದೇವೆ:

ಬ್ರೇಕ್‌ಫಾಸ್ಟ್‌ ಇನ್ನೆಂದು ತಡವಾಗಲ್ಲ! 5 ನಿಮಿಷದಲ್ಲಿ ಅವಲಕ್ಕಿ ರೆಡಿ!


Advertisement

ಈ 5 ರಾಶಿಯ ಹುಡುಗಿಯರು ಸದಾ ಕೆಟ್ಟವರನ್ನೇ ಪ್ರೀತಿಸಿ ಕಷ್ಟಪಡ್ತಾರೆ!


ವಿಶ್ವ ಯುದ್ಧ, ಜ್ವಾಲಾಮುಖಿ! ಜಗತ್ತಿಗೆ ಮುಂದಿನ ಕಂಟಕ ಕಾದಿದೆಯೇ?


ಶಿಕ್ಷಕರ ದಿನಾಚರಣೆ: ಶುಭ ಕೋರಲು ಇಲ್ಲಿದೆ ಮೆಸೇಜ್, ಇಮೇಜ್

ಸೆಪ್ಟೆಂಬರ್ 5 ಶಿಕ್ಷಕರ ದಿನ. 1962ರಿಂದಲೂ ಆಚರಿಸಿಕೊಂಡು ಬರುತ್ತಿರುವ ಈ ದಿನ ಭಾರತೀಯ ಶಿಕ್ಷಣ ವ್ಯವಸ್ಥೆಗೆ ಅಪ್ರತಿಮ ಕೊಡುಗೆ ನೀಡಿದ ಶಿಕ್ಷಕ, ದಾರ್ಶನಿಕ, ದೇಶದ ಮೊದಲ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನವೂ ಹೌದು. "ಶಿಕ್ಷಕರು ಯಾವುದೇ ದೇಶದ ಅತ್ಯುತ್ತಮ ಮೆದುಳುಗಳಾಗಬೇಕು" ಎಂದು ಡಾ. ರಾಧಾಕೃಷ್ಣನ್ ಕರೆ ನೀಡಿದ್ದರು.

ಅತ್ಯುತ್ತಮ ಶಿಕ್ಷಕರಾಗಿದ್ದ ಸರ್ವಪಲ್ಲಿ ರಾಧಾಕೃಷ್ಣರವರ ಹುಟ್ಟುಹಬ್ಬದಂದು ವಿದ್ಯಾರ್ಥಿಗಳು ಬಂದು ನಿಮ್ಮ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಿದ್ದೇವೆ ಎಂದಾಗ ಅವರು ನನ್ನ ಹುಟ್ಟುಹಬ್ಬವನ್ನು.

ಗಣೇಶ ಚತುರ್ಥಿ: ಬಂಧು-ಬಾಂಧವರಿಗೆ ಶುಭ ಕೋರಲು ಇಲ್ಲಿದೆ ಶುಭಾಶಯಗಳು

ಆಗಸ್ಟ್‌ 22ಕ್ಕೆ ಹಿಂದೂಗಳಿಗೆ ವಿನಾಯಕ ಚತುರ್ಥಿಯ ಸಂಭ್ರಮ. ಹಿಂದೂ ಧರ್ಮದಲ್ಲಿ ಎಲ್ಲಾ ಪೂಜೆಗಳಲ್ಲಿ ಗಣಪನ ಪೂಜೆ ಮಾಡಿಯೇ ಮಾಡುತ್ತಾರೆ. ವಿಘ್ನ ನಿವಾರಕನನ್ನು ಪೂಜಿಸಿದರೆ ಎಲ್ಲಾ ಕಾರ್ಯಗಳು ನಿರ್ವಿಘ್ನವಾಗಿ ನಡೆಯುತ್ತದೆ ಎಂಬ ಅಚಲ ನಂಬಿಕೆ ಭಕ್ತರದ್ದು.

ಗಣೇಶ ಚತುರ್ಥಿಯಂದು ಗಣಪನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆಯನ್ನು ಮಾಡಿ, ಗಣಪನಿಗೆ ಇಷ್ಟವಾದ ಮೋದಕಗಳನ್ನು ನೈವೇದ್ಯ ವಾಗಿ ಇಟ್ಟು ನಂತರ ಮೂರು ದಿನಕ್ಕೆ ಅಥವಾ ಏಳು ದಿನಕ್ಕೆ ಹೀಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ವಿಸರ್ಜನೆ ಮಾಡಲಾಗುವುದು.

ಇಲ್ಲಿ ನಾವು ಗಣೇಶ ಚತುರ್ಥಿಗೆ ನಿಮ್ಮ ಪ್ರೀತಿ ಪಾತ್ರರಿಗೆ ವಿಶ್‌ ಮಾಡಲು ಶುಭಾಶಯಗಳನ್ನು ನೀಡಿದ್ದೇವೆ ನೋಡಿ:

Advertisement

ಗೌರಿ-ಗಣೇಶ ಹಬ್ಬ 2025: ಶುಭಕೋರಲು ಇಲ್ಲಿದೆ ಭಕ್ತಿಪೂರ್ವಕ ಸಂದೇಶಗಳು

ಜೀವನದಲ್ಲಿ ಎದುರಾಗಲು ಸಂಕಷ್ಟಗಳನ್ನು ದೂರ ಮಾಡುವ, ಸಿದ್ಧಿ-ಬುದ್ಧಿ ಎಂದರೆ ಜ್ಞಾನದಿಂದ ಆಶೀರ್ವದಿಸಲ್ಪಟ್ಟ ಮತ್ತು ಜ್ಞಾನವನ್ನು ವಿಶ್ಲೇಷಿಸುವ ವಿನಾಯಕ ಚತುರ್ಥಿಗೆ ಇನ್ನೇನು ದಿನಗಣನೆ ಆರಂಭವಾಗಿದೆ. 2021ನೇ ಸಾಲಿನಲ್ಲಿ ಸೆಪ್ಟೆಂಬರ್‌ 10ರಂದು ಗಣೇಶ ಚತುರ್ಥಿ ಆಚರಿಸಲಾಗುತ್ತಿದೆ.


ಭಾದ್ರಪದ ಮಾಸ, ಶುಕ್ಲ ಪಕ್ಷ, ಚತುರ್ಥಿಯಂದು ಸೆಪ್ಟೆಂಬರ್‌ 10 ಶುಕ್ರವಾರ ವಿನಾಯಕ ಎಲ್ಲರ ಮನೆಗೆ ಬರಲಿದ್ದಾರೆ. ಈ ದಿನ ನಿಮ್ಮ ಬಂಧು ಬಾಂಧವರಿಗೆ, ಸ್ನೇಹಿತರಿಗೆ ಶುಭ ಕೋರಲು ಆಕರ್ಷಕ ಸಂದೇಶಗಳನ್ನು ನಾವಿಲ್ಲಿ ನೀಡಲಿದ್ದೇವೆ. ಫೇಸ್‌ಬುಕ್‌.

ಹಸು vs ಎಮ್ಮೆ ಹಾಲು: ಯಾವುದು ಆರೋಗ್ಯಕ್ಕೆ ಉತ್ತಮ? ತಜ್ಞರು ಏನಂದ್ರು


ಜನ್ಮಾಷ್ಟಮಿಗೆ ಶುಭ ಕೋರಲು ಶುಭಾಶಯ ಹಾಗೂ ಭಗವದ್ಗೀತೆ ಸಾರ

ಕೃಷ್ಣ ಜನ್ಮಾಷ್ಟಮಿಯನ್ನು ಭಾರತದಲ್ಲಿ ಆಗಸ್ಟ್‌ 11 ಹಾಗೂ 12ರಂದು ಆಚರಿಸಲಾಗುವುದು. ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದರೆ ಸಂಭ್ರಮದ ಹಬ್ಬ. ಬಾಧ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿಯೆಂದು ಜನ್ಮಾಷ್ಟಮಿ ಆಚರಣೆ ಮಾಡಲಾಗುವುದು. ಈ ದಿನ ಕೃಷ್ಣನಿಗೆ ಅಲಂಕಾರ ಮಾಡಿ, ಪೂಜೆ ಸಲ್ಲಿಸಿ, ಅವನಿಗೆ ಇಷ್ಟವಾದ ತಿಂಡಿಗಳನ್ನು ನೈವೇದ್ಯವಾಗಿ ಇಡಲಾಗುವುದು.

ಶ್ರೀ ವಿಷ್ಣು ಧರ್ಮವನ್ನು ರಕ್ಷಿಸಲು ಶ್ರೀಕೃಷ್ಣ ಜನ್ಮ ತಾಳಿ ಬಂದ ಎಂದು ಹೇಳಲಾಗುತ್ತದೆ. ಕೃಷ್ಣನ ಅವತಾರವನ್ನು ಶ್ರೀವಿಷ್ಣುವಿನ ಎಂಟನೇ ಅವತಾರ ಎಂದು ಹೇಳಲಾಗುವುದು.

ರಕ್ಷಾ ಬಂಧನಕ್ಕೆ ಕಳುಹಿಸಲು ಹೃದಯಸ್ಪರ್ಶಿ ಕೋಟ್‌ಗಳು ಇಲ್ಲಿವೆ

ಆಗಸ್ಟ್ 3ಕ್ಕೆ ಅಣ್ಣ-ತಂಗಿಯ ಮಧುರ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಿಸುವ ರಕ್ಷಾ ಬಂಧನ ಹಬ್ಬ. ಈ ಹಬ್ಬದಂದು ಸಹೋದರಿ ತನ್ನ ಸಹೋದರ ಕೈಗೆ ರಾಖಿ ಕಟ್ಟುವ ಸಂಭ್ರಮದಲ್ಲಿದ್ದರೆ, ಅಣ್ಣ ಮುದ್ದಿನ ಸಹೋದರಿಗೆ ಆಕರ್ಷಕ ಗಿಫ್ಟ್ ನೀಡಿ ನಿನ್ನ ಸದಾ ರಕ್ಷಣೆ ಮಾಡುವೆ ಎಂದು ಅಭಯ ನೀಡುವ ದಿನ.

ಪುರಾಣಗಳಲ್ಲಿ ದ್ರೌಪದಿಯು ಶ್ರೀ ಕೃಷ್ಣನಿಗೆ ರಕ್ಷಾಬಂಧನವನ್ನು ಕಟ್ಟಿದಳಂತೆ. ಇದರ ಜೊತೆಗೆ ಪಾರ್ವತಿಯು ಸಹ ವಿಷ್ಣುವಿಗೆ ರಕ್ಷಾ ಬಂಧನವನ್ನು ಕಟ್ಟಿ ಆತನನ್ನು ತನ್ನ ಅಣ್ಣನಾಗಿ ಸ್ವೀಕರಿಸಿದಳಂತೆ. ಅದಕ್ಕೆ ಪ್ರತಿಯಾಗಿ ವಿಷ್ಣು ಪಾರ್ವತಿ ದೇವಿಗೆ ಅಪಾಯವೊದಗಿದಾಗ ಆಕೆಯನ್ನು ತಾನು ಕಾಪಾಡುವುದಾಗಿ ಅಭಯವನ್ನಿತ್ತನಂತೆ.

Advertisement