ಸಿದ್ದರಾಮೋತ್ಸವದಿಂದ ಬಿಜೆಪಿಯಲ್ಲ ಕಾಂಗ್ರೆಸ್ನಲ್ಲೇ ನಡುಕ!
"ಸಿದ್ದರಾಮೋತ್ಸವ ಕಾರ್ಯಕ್ರಮದಿಂದ ಕಾಂಗ್ರೆಸ್ ಪಕ್ಷದಲ್ಲೇ ನಡುಕ ಪ್ರಾರಂಭವಾಗಿದೆ. ಸಿಎಂ ಕುರ್ಚಿ ಯಾರಿಗೆ? ಎಂದು ಕಾಂಗ್ರೆಸ್ ಪಕ್ಷದಲ್ಲೇ ತಲ್ಲಣ ಶುರುವಾಗಿದೆ" ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವಥ ನಾರಾಯಣ್ ಸಿದ್ದರಾಮೋತ್ಸವದ ಬಗ್ಗೆ ವ್ಯಂಗ್ಯವಾಡಿದರು.