Short News

ಹನುಮಾನ್‌ ಜಯಂತಿಗೆ  ಶುಭ ಕೋರಲು ಇಲ್ಲಿದೆ ನೋಡಿ ಶುಭಾಶಯಗಳು

ಹನುಮಾನ್‌ ಜಯಂತಿಗೆ ಶುಭ ಕೋರಲು ಇಲ್ಲಿದೆ ನೋಡಿ ಶುಭಾಶಯಗಳು


ವಾಯು ಪುತ್ರ, ರಾಮನ ಭಕ್ತ ಹನುಮಂತನ ಪೂಜಿಸಿದರೆ, ಹನುಮಾನ್‌ ಮಂತ್ರಗಳನ್ನು ಹೇಳಿದರೆ ಜೀವನದಲ್ಲಿ ಕಷ್ಟಗಳೆಲ್ಲಾ ದೂರವಾಗುವುದು.

ಹನುಮಂತನ ಮಂತ್ರ ಪಠಿಸಿದರೆ ಆತ ಧೈರ್ಯ, ಆರೋಗ್ಯ, ಸಂಪತ್ತು ಎಲ್ಲಾ ಕರುಣಿಸುತ್ತಾನೆ, ವಿಘ್ನ ನಿವಾರಕನಂತೆಯೇ ಹನುಮಂತ ಕೂಡ ನಮ್ಮ ಬದುಕಿನಲ್ಲಿರುವ ಎಲ್ಲಾ ಕಷ್ಟಗಳನ್ನು ನಿವಾರಿಸುತ್ತಾನೆ. ಈ ವರ್ಷ ಹನುಮಾನ್ ಜಯಂತಿಯನ್ನು ಏಪ್ರಿಲ್ 27ಕ್ಕೆ ಆಚರಿಸಲಾಗುವುದು.

ಹನುಮಾನ್ ಜಯಂತಿಗೆ ನಿಮ್ಮ ಪ್ರೀತಿ ಪಾತ್ರರರಿಗೆ ಶುಭ ಕೋರಲು ಇಲ್ಲಿದೆ ಅದ್ಭುತ ಸಾಲುಗಳ ಸಂದೇಶ: ಆ ಭಗವಂತ ನಿಮಗೆ, ನಿಮ್ಮ ಕುಟುಂಬಕ್ಕೆ ಆರೋಗ್ಯ, ಐಶ್ವರ್ಯ ನೀಡಿ ಸಂರಕ್ಷಿಸಲಿ.

ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್‌

ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್‌

ಹ್ಯುಂಡೈ ಕಂಪನಿ ಭಾರತೀಯ ಮಾರುಕಟ್ಟೆಯಲ್ಲಿ ಎಲ್ಲಾ ವರ್ಗದವರಿಗೂ ಬೇಕಾದ ರೀತಿಯಲ್ಲಿ ಕಾರುಗಳನ್ನು ನಿರ್ಮಿಸಿ ಮಾರಾಟ ಮಾಡುತ್ತಿದೆ. ಅದರಲ್ಲಿ ಮಧ್ಯಮ ವರ್ಗದವರಿಗೆ ಹ್ಯುಂಡೈ ಕಾರುಗಳ ಆಯ್ಕೆ ಸ್ವಲ್ಪ ಹೆಚ್ಚೇ ಎನ್ನಬಹುದು. ಅದರಲ್ಲಿ ಪ್ರಮುಖವಾದ ಸೆಡಾನ್ ಈ ಆಕರ್ಷಕ ಫೀಚರ್‌ಗಳಿಂದ ಕೂಡಿದ ಹ್ಯುಂಡೈ ವೆರ್ನಾ.
ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ

ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ

ಜನಪ್ರಿಯ ವಾಹನ ತಯಾರಕ ಕಂಪನಿಯಾದ ಟೊಯೊಟಾ ಭಾರತದಲ್ಲಿ ತನ್ನ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣಗೊಳಿಸಿದೆ. ಈ ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಮಾದರಿಯು ಹೊಸ ಡೀಸೆಲ್ 4x2 ಮಾದರಿಗಳನ್ನು ಆಧರಿಸಿದೆ. 2009 ರಲ್ಲಿ ಪರಿಚಯಿಸಿದಾಗಿನಿಂದ 250,000ಕ್ಕೂ ಹೆಚ್ಚು ಫಾರ್ಚುನರ್ ಎಸ್‍ಯುವಿಗಳು ಭಾರತದಲ್ಲಿ ಮಾರಾಟವಾಗಿವೆ.
Air Taxi: ಬೆಂಗಳೂರು ಸೇರಿ ಈ ನಗರಗಳಲ್ಲಿ ಏರ್ ಟ್ಯಾಕ್ಸಿ..

Air Taxi: ಬೆಂಗಳೂರು ಸೇರಿ ಈ ನಗರಗಳಲ್ಲಿ ಏರ್ ಟ್ಯಾಕ್ಸಿ..

ದೇಶದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ ಮತ್ತು ನವದೆಹಲಿಯಲ್ಲಿ ಸಂಚಾರ ದಟ್ಟಣೆ ಎಂಬುದು ವಾಹನ ಸವಾರರಿಗೆ ದೊಡ್ಡ ತಲೆನೋವಾಗಿದೆ. ಅದಕ್ಕೆ ಪರಿಹಾರವಾಗಿ ಇಂಡಿಗೋ (IndiGo) ಮಾತೃಸಂಸ್ಥೆ ಇಂಟರ್‌ಗ್ಲೋಬ್ ಎಂಟರ್‌ಪ್ರೈಸಸ್ ಮತ್ತು ಅಮೆರಿಕದ ಆರ್ಚರ್ ಏವಿಯೇಷನ್ ​ಜಂಟಿಯಾಗಿ ​2026ರಲ್ಲಿ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿ (Air Taxi) ಸೇವೆಯನ್ನು ಪ್ರಾರಂಭಿಸಲು ಯೋಜಿಸಿವೆ.